ಮಂಜುನಾಥ್ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದರು. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ನೋಡಿದ ಪೊಲೀಸರು ಮಾಹಿತಿ ಸಂಗ್ರಹಿಸಿದರು. ಸಂದೀಪ್, ಪ್ರಶಾಂತ್, ಶಿವಕುಮಾರ್ ಮತ್ತು ಇನ್ನಿಬ್ಬರು ಆರೋಪಿಗಳಾಗಿದ್ದಾರೆ. ಪೊಲೀಸರು ಅವರ ಬಳಿಯಿಂದ 14 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.