ತಾಲೂಕು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಗಳಿಯ ರವಿ, ಪಕ್ಷ ಸಂಘಟನೆ, ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು, ನ.4 ರಂದು ರಾತ್ರಿ ಸಭೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ರವಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಮಾಗಳಿ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದೆ.