ಆ ಮಾಹಿತಿ ನಂಬಿದ್ದ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ್ ಮೂರ್ತಿ ಕಾರಿನಲ್ಲಿ 60 ಲಕ್ಷ ರೂಪಾಯಿ ಹಣವನ್ನು ಹುಬ್ಬಳ್ಳಿಯ ಅರಿಹಂತ್ ಬಡವಾಣೆಯಲ್ಲಿರುವ ತಮ್ಮ ಸಹೋದರಿ ಇರುವ ಬಡಾವಣೆಗೆ ತಂದಿದ್ದರು. ಆದರೆ ಹುಬ್ಬಳ್ಳಿಗೆ ಬಂದಾಗಲೇ ಅವರಿಗೆ ತಪ್ಪಿನ ಅರಿವಾಗಿದ್ದು, ಯಾರೂ ಕೂಡಾ ಕಪ್ಪು ಹಣ ಪಡೆದು, ವಿನಿಮಯ ಮಾಡಿಕೊಳ್ಳುತ್ತಿಲ್ಲ ಎಂಬುದು!