ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್.ರಂಗಪ್ಪ, ವಿಶ್ರಾಂತ ಕುಲಪತಿ ಪ್ರೊ.ಎಂ.ಜಿ.ಕೃಷ್ಣನ್, ಅಧ್ಯಯನ ಕೇಂದ್ರಗಳ ಡೀನ್ ಪ್ರೊ.ಟಿ.ಡಿ.ದೇವೇಗೌಡ, ಉಪಕುಲಸಚಿವ ರಾಮನಾಥನ್, ಕುಲಸಚಿವ ಪ್ರೊ.ಪಿ.ಎಸ್.ನಾಯಕ್, ಹಿಂದಿನ ಕುಲಸಚಿವ ಪ್ರೊ.ಬಿ.ಎಸ್.ವಿಶ್ವನಾಥ ಹಾಗೂ ಐಟಿ ವಿಭಾಗದ ನಿರ್ದೇಶಕ ಡಾ.ಕಮಲೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.