ಹಿರಿಯ ವಕೀಲ ಎಂ.ಟಿ.ನಾಣಯ್ಯ, '' ಇದು ಸಮಯದ ವಿಷಯ,ಅಷ್ಟೊಂದು ಗಂಭೀರವಲ್ಲದ ಅಪರಾಧಗಳಲ್ಲಿ ಬಂಧಿತರಾದವರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆಯಾದರೂ ಕೂಡ ರಾಜ್ಯ ಸರ್ಕಾರ ಕೇಸನ್ನು ವಾಪಾಸ್ ತೆಗೆದುಕೊಂಡ ಉದಾಹರಣೆಗಳಿವೆ. ರಾಜ್ಯದ ಜನತೆಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ಮಾಡಲಾಗಿತ್ತು. ಹೀಗಾಗಿ ಅಧಿಕಾರಿಗಳು ಕೇಸನ್ನು ವಾಪಸ್ಸು ತೆಗೆದುಕೊಳ್ಳುವ ಸಾಧ್ಯತೆಗಳಿವೆ'' ಎನ್ನುತ್ತಾರೆ.