ಯೋಜನೆಯ ಮುಖ್ಯ ಎಂಜಿನಿಯರ್ ನರಸಿಂಹ ಮೂರ್ತಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿ, ಅಕ್ಟೋಬರ್ 18ರಂದು ಆದೇಶ ಹೊರಡಿಸಲಾಗಿದೆ. ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯ ವೆಚ್ಚದ ಮೂರನೇ ಎರಡು ಭಾಗವನ್ನು ಸರ್ಕಾರ ಭರಿಸಿದರೆ ಉಳಿದ ಹಣವನ್ನು ಬಿಡಬ್ಲ್ಯುಎಸ್ಎಸ್ ಬಿ ಭರಿಸಲಿದೆ ಎಂದು ಹೇಳಿದರು.