ಕಾವೇರಿ ವಿವಾದ: ಸೆ.9ರಂದು ತಮಿಳು ಚಾನೆಲ್‌ಗ‌ಳ ಸ್ಧಗಿತಕ್ಕೆ ಕೇಬಲ್ ಆಪರೇಟರ್ಸ್ ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಬಂದ್...
ಕೇಬಲ್ ಆಪರೇಟರ್ಸ್
ಕೇಬಲ್ ಆಪರೇಟರ್ಸ್
Updated on
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಬಂದ್ ಗೆ ಕೇಬಲ್ ಆಪರೇಟರ್ಸ್ ಗಳು ಬೆಂಬಲ ನೀಡಿದ್ದಾರೆ. 
ಸೆಪ್ಟೆಂಬರ್ 9ರಂದು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮಿಳು ಚಾನೆಲ್ ಗಳ ಪ್ರಸಾರವನ್ನು ಸ್ಧಗಿತಗೊಳಿಸಲು ಕೇಬಲ್ ಆಪರೇಟರ್ ಗಳು ನಿರ್ಧರಿಸಿದ್ದಾರೆ. 
ಸೆಪ್ಟೆಂಬರ್ 9 ರಂದು ಸುಮಾರು 52 ತಮಿಳು ಚಾನೆಲ್ ಗಳು ರಾಜ್ಯದಲ್ಲಿ ಪ್ರಸಾರವಾಗುವ ಸಾಧ್ಯತೆಗಳು ಕಡಿಮೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com