ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಹುಣಸೂರಿನ ಅಂಕನಹಳ್ಳಿಯ ಸೌಂದರ್ಯ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಸೌಂದರ್ಯಳನ್ನು ಕಳೆದ ಮೂರು ತಿಂಗಳಿನಿಂದ ಮನುಗನಹಳ್ಳಿಯ ಕಿರಣ್ ಎಂಬ ಯುವಕ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿದ್ದು ಪ್ರೀತಿ ಮಾಡದಿದ್ದರೆ ಆ್ಯಸಿಡ್ ಎರಚುವುದಾಗಿಯೂ ಬೆದರಿಕೆ ಹಾಕಿದ್ದ ಇದರಿಂದ ಜೀವಭಯದಲ್ಲಿದ್ದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.