ಶೋಯಿಬ್ ಅಹ್ಮದ್ ಮಿರ್ಜಾ, ಮೊಹ್ಮದ್ ಸಾದಿಕ್ ಲಷ್ಕರ್, ಡಾ.ಇಮ್ರಾನ್ ಅಹ್ಮದ್, ಸಯ್ಯದ್ ತಾಂಜಿಮ್ ಅಹ್ಮದ್, ಡಾ.ನಯೀಂ ಸಿದ್ದಿಕಿ, ಅಬ್ದುಲ್ ಹಕೀಂ ಜಮಾದಾರ್, ಉಬೇದುಲ್ಲಾ ಬಹದ್ದೂರ್, ವಾಹಿದ್ ಹುಸೇನ್, ರಿಯಾಜ್ ಅಹ್ಮದ್ ಬ್ಯಾಹಟ್ಟಿ, ಮಹ್ಮದ್ ಅಕ್ರಮ್, ಡಾ.ಜಾಫರ್ ಇಕ್ಬಾಲ್, ಶೊಲ್ಲಾಪೂರ್, ಮೆಹಬೂಬ್ ಬಾಗಲಕೋಟ್ ಮತ್ತು ಒಬೈದ್ ಉರ್ ರೆಹಮಾನ್ ಪತ್ರಕರ್ತರು ಹಾಗೂ ಇತರೆ ಗಣ್ಯರ ಹತ್ಯೆಗೆ ಸಂಚು ರೂಪಿಸಿದ್ದರು. ಈ ಸಂಬಂಧ 2012ರ ಆಗಸ್ಟ್ 29ರಂದು ಪ್ರಕರಣ ದಾಖಲಾಗಿತ್ತು.