ಕಾವೇರಿ ಮೇಲುಸ್ತುವಾರಿ ಸಮಿತಿಯ ಆದೇಶ ರಾಜ್ಯಕ್ಕೆ ಮಾರಕವಾಗಿದ್ದು, ಯಾವುದೇ ಕಾರಣಕ್ಕೂ ಕೆ.ಆರ್.ಎಸ್.ನಿಂದ ತಮಿಳುನಾಡಿಗೆ ನೀರನ್ನು ಬಿಡಬಾರದು ಎಂದ ಅವರು, ಸರ್ಕಾರ ನಡೆಸಲು ಸಿದ್ದರಾಮಯ್ಯಗೆ ಕಷ್ಟವಾದಲ್ಲಿ ಸಿಎಂ ಕುರ್ಚಿಯಿಂದ ಕೆಳಗಿಳಿಯಲಿ. ಅವರು ಅಧಿಕಾರ ಬಿಟ್ರೆ ಸಂತೋಷ, ಬಿಡದೇ ಇದ್ದರೆ ಘೇರಾವ್ ಮಾಡೋಣ, ಬಲವಂತ ಮಾಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು.