ಉಡುಪಿ: "ಮರಳು ಮಾಫಿಯಾದವರ ಟೊಳ್ಳು ಬೆದರಿಕೆಗೆ ನಾನು ಹೆದರುವುದಿಲ್ಲ, ಆದರೆ ಅವರ ಕ್ರೂರತೆಯಿಂದ ನನಗೆ ಆಘಾತವಾಗಿದೆ, ಅವರಿಗೆ ಕಾನೂನಿನ ಭಯವಿಲ್ಲ, ವ್ಯವಸ್ಥೆಗೆ ಗೌರವ ಕೂಡ ಕೊಡುವುದಿಲ್ಲ, ಆದರೆ ನಾನು ಹೋರಾಟವನ್ನು ಮುಂದುವರಿಸುತ್ತೇನೆ " ಉಡುಪಿ ಉಪ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾತುಗಳಿವು.