ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ, ಅಧಿಕ ತಾಪಮಾನವನ್ನು ತಡೆಯಲು ಆರೋಗ್ಯ ಇಲಾಖೆ ಇತ್ತೀಚೆಗೆ ಕ್ರಮ ಕೈಗೊಳ್ಳುವಂತೆ ಜನರಿಗೆ ಮನವಿ ಮಾಡಿತ್ತು. ತಾಪಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕವಾಗುವ ಸಾಧ್ಯತೆಯಿದ್ದು ತೀವ್ರ ಬರಗಾಲ ಉಂಟಾಗುವ ಲಕ್ಷಣವಿದೆ ಎಂದು ಹೇಳಿದರು.