ವಿಶ್ವೇಶ್ವರ ಹೆಗಡೆ ಕಾವೇರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚವರಾಗಿದ್ದಾಗ ಶಿಕ್ಷಕರ ವರ್ಗಾವಣೆ ಸಂಬಂಧ ನಿಯಮ ಜಾರಿಗೆ ತಂದರು. ಈ ಮೊದಲು ಕೇವಲ ಶೇ,5 ರಷ್ಟು ಶಿಕ್ಷಕರು ಮಾತ್ರ ವರ್ಗಾವಣೆಗೆ ಅರ್ಹರಾಗಿದ್ದರರು. ನಂತರ ಕಿಮ್ಮನೆ ರತ್ನಾಕರ್ ಸಚಿವರಾದ ಸಂದರ್ಭದಲ್ಲಿ ಶೇ. 5 ರಷ್ಟಿದ್ದ ಶಿಕ್ಷಕರ ವರ್ಗಾವಣೆಯನ್ನು ಶೇ. 8 ಕ್ಕೇರಿಸಿದರು.