ಕರ್ನಾಟಕ ಉಚ್ಛನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾ.ಎನ್.ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಡಾ.ಪಾವಗಡ ಪ್ರಕಾಶ್ ರಾವ್, ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಡಾ.ವಿ.ಆರ್ ಗೌರಿಶಂಕರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಕೆ.ಎನ್ ವೆಂಕಟನಾರಾಯಣ್, ವಿದ್ವಾನ್ ಡಾ.ಕೆ.ಜಿ ಸುಬ್ರಾಯ ಶರ್ಮ, ಡಾ.ಭಾನುಪ್ರಕಾಶ್ ಶರ್ಮ, ದೈವಜ್ಞ ಕೆ.ಎನ್ ಸೋಮಯಾಜಿ, ವಿದ್ವಾನ್ ಗಣೇಶ್ ಘನಪಾಠಿ, ಶ್ರೀ ಶಂಕರ ವಾಹಿನಿಯ ಸಿಇಒ ಕೆಎಸ್ ಸುರೇಶ್ ಕುಮಾರ್, ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಮಲ್ಲೇಶ್ವರಂ ಶಾಸಕ ಅಶ್ವತ್ಥ ನಾರಾಯಣ್, ಲಹರಿ ರೆಕಾರ್ಡಿಂಗ್ ಸಂಸ್ಥೆ ಎಂಡಿ ಲಹರಿವೇಲು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.