ಸಾಯುವ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿ, ಭೀಮಾನಾಯ್ಕ ರಾಜಕಾರಣಿಯೊಬ್ಬರ ಪುತ್ರಿಯ ಮದುವೆಗೆ ರು 100 ಕೋಟಿ ಕಪ್ಪು ಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ. ಈ ವಿಷಯ ನನಗೆ ಗೊತ್ತಿರುವುದರಿಂದ ಸಹಚರರಿಂದ ನನಗೆ ಜೀವ ಬೆದರಿಕೆ ಹಾಕಿಸಿದ್ದಾರೆ ಎಂದು ಆರೋಪಿಸಿದ್ದ. ನಂತರ ಶಿವಪುರದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ, ನಂತರ ರಮೇಶ್ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.