ಮೈಸೂರು ಮಹಾನಗರಪಾಲಿಕೆಗೆ ಈ ಬಾರಿಯೂ ಸ್ವಚ್ಛ ನಗರಿ ಎಂಬ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲು ಮೇ 4ರಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಜಗದೀಶ್ ಹಾಗೂ ಮೇಯರ್ ಎಂ.ಜೆ.ರವಿಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ.ಮೈಸೂರು ಮಹಾನಗರ ಪಾಲಿಕೆಗೆ, ಕೇಂದ್ರ ಸರ್ಕಾರ ನಗರಾಭಿವೃದ್ಧಿ ಮಂತ್ರಾಲಯದಿಂದ ಶೂನ್ಯ ಕಸ ನಿರ್ವಹಣಾ ಘಟಕ, ಸ್ವಚ್ಛತೆ, ವೈಜ್ಞಾನಿಕ ಕಸ ವಿಂಗಡಣೆ, ಶೇಖರಿಸಿದ ಕಸ ವಿಲೇವಾರಿಗೆ ಅತ್ಯುತ್ತಮ ಪ್ರಶಸ್ತಿ ನೀಡಿದ್ದು