ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ರಾಷ್ಟ್ರೀಕೃತ ಬ್ಯಾಂಕ್, ಷೆಡ್ಯೂಲ್ಡ್ ಬ್ಯಾಂಕ್ ಹಾಗೂ ಗ್ರಾಮೀಣ ಬ್ಯಾಂಕ್ಗಳ ಪ್ರಾಂತೀಯ ಮುಖ್ಯಸ್ಥರಿಗೆ ಸೋಮವಾರ ಪತ್ರ ಬರೆದಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಬ್ಯಾಂಕ್ಗಳ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು ಎಂದು ಹೇಳಿದ್ದಾರೆ.