ಕೆಲವು ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿ ಜೀವಾವಧಿ ಶಿಕ್ಷೆಗೊಳಪಡಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಗುರುಪ್ಪ, ಮಲ್ಲಪ್ಪ, ಹಾಲಪ್ಪ ಮತ್ತು ಸೂರ್ಯ ನಾರಾಯಣ ಆಚಾರ್ ಅವರನ್ನು 1943 ರಲ್ಲಿ ಗಲ್ಲಿಗೇರಿಸಲಾಯಿತು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ನೆನಪಿಗಾಗಿ ನಿರ್ಮಿಸಿದ ಸ್ಮಾರಗಳನ್ನು ಇಂದಿಗೂ ಕಾಣಬಹುದು.