ಆಗಸ್ಟ್ 8ರಂದು ವಿಜಯಪುರ ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಮೇಶ್ ಹಡಪದ್(44), ಭೀಮಶ್ಯಾ ಹರಿಜನ್(36), ನಾಮದೇವ ದೊಡ್ಮನಿ(50), ಪ್ರಭು ಜಮಾದಾರ(48), ರಜಾಕ್ ಕಾಂಬಳೆ(40) ಮತ್ತು ಮಲ್ಲೇಶ್ ಬಿಂಗೇರಿ(48) ಎಂಬುವರನ್ನು ಬಂಧಿಸಿದ್ದಾರೆ.