ಪರ್ಯಾಯ ಅವಧಿ ಮುಗಿಯುವವರೆಗೂ ಮುಂದೂಡುವ ಆಲೋಚನೆಯಲ್ಲಿದ್ದರು.ಆದರೆ ಸಮಸ್ಯೆ ಗಂಭೀರವಾದ ಕಾರಣದಿಂದ ನಿರ್ಲಕ್ಷಿಸುವುದು ಬೇಡ ಎಂದು ಇತರ ಮಠಾಧೀಶರೂ ಸಲಹೆ ಇತ್ತರು. ಹೀಗಾಗಿ ಸ್ವಾಮೀಜಿಗಳು ಹೆಚ್ಚುವರಿ ತಪಾಸಣೆ, ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಲು ಒಪ್ಪಿಕೊಂಡು ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.