ಡಾ.ಶಿವರಾಮ ಕಾರಂತ ಬಡಾವಣೆಯ 257 ಎಕರೆ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿತ್ತು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯಲ್ಲಿ 20 ವಿವಿಧ ಆದೇಶಗಳನ್ನು ಹೊರಡಿಸಿ 250 ಎಕರೆ ಜಮೀನು ಡಿನೋಟಿಫಿಕೇಶನ್ ಗೆ ಆದೇಶಿಸಿದ್ದರು ಎಂದು ಡಾ.ಅಯ್ಯಪ್ಪ ದೂರು ಸಲ್ಲಿಸಿದ್ದರು.