ಭಾರತ ಅತಿಹೆಚ್ಚು ನಗದು ವ್ಯವಸ್ಥೆ ಹೊಂದಿರುವ ದೇಶವಾಗಿದ್ದು, ನೋಟುಗಳ ಮುದ್ರಣ ವ್ಯವಸ್ಥೆ ಹಾಗೂ ನಗದು ಪೂರೈಕೆಗೆ ಹೆಚ್ಚಿನ ಚ್ಚವಾಗುತ್ತದೆ. ಭಯೋತ್ಪಾದನೆ, ಆತಂಕವಾದ ಕೂಡ ನಗದು ವ್ಯವಸ್ಥೆಯ ಆಧಾರದ ಮೇಲೆ ನಡೆಯುತ್ತದೆ. ಇದು ಜಿಡಿಪಿ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಡಿಜಿಟಲ್ ಆರ್ಥಿಕತೆಯತ್ತ ದೇಶ ಹೊರಳಬೇಕಾಗಿದೆ. ಜನ್ಧನ್ ಯೋಜನೆಯನ್ನು ಇದೇ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಈ ಯೋಜನೆಗೆ ಅತ್ಯಂತ ಹೆಚ್ಚು ಯಶಸ್ಸು ದೊರೆತಿದೆ ಎಂದರು.