ಮೈಸೂರು ನಗರದಲ್ಲಿ ಈಗಾಗಲೇ ಕೃಷರಾಜ ಒಡೆಯರ್, ಜಯಚಾಮರಾಜೇಂದ್ರ ಒಡೆಯರ್ ಮತ್ತು ಚಾಮರಾಜ ಒಡೆಯರ್ ಅವರ ಪ್ರತಿಮೆಗಳಂತೆ ಸಮಾನತೆಯ ಸಂಕೇತವಾಗಿರುವ ಅಂಬೇಡ್ಕರ್ ಅವರ ಅಮೃತ ಶಿಲೆ ವಿಗ್ರಹವನ್ನು ಮಂಗಳವಾರ ಲೋಕಾರ್ಪಣೆ ಮಾಡಲಿದ್ದಾರೆ, 2018ರ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ದಲಿತರನ್ನು ಸೆಳೆಯಲು ಸಿದ್ದರಾಮಯ್ಯ ಈ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ.