"ಗುಂಡ್ಲುಪೇಟೆ ಮತ್ತು ನಂಜನಗೂಡಿನ ಉಪಚುನಾವಣೆ ಸಮಯದಿಂದಲೂ ಯಡಿಯೂರಪ್ಪ ನನ್ನ ವಿರುದ್ಧದ ಆರೋಪವನ್ನು ಮಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಶೋಚನೀಯವಾಗಿ ಸ್ಥಾನಗಳನ್ನು ಕಳೆದುಕೊಂಡಿದೆ. ಬಹುಶಃ ಅವರಿಗೆ ನನ್ನ ಯಶಸ್ಸನ್ನು ಕಂಡು ಸಹಿಸಲಾಗುತ್ತಿಲ್ಲ, ಅವರು ಚುನಾವಣೆಯಲ್ಲಿ ಸೋತದ್ದರ ಹತಾಶೆಯನ್ನು ಈ ಮುಖೇನ ತೋರಿಸುತ್ತಿದ್ದಾನೆ,