ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು "ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶಗಳಿಂದ ಅವರಿಗೆ ಅಕ್ರಮ ನಾಡ ಪಿಸ್ತೂಲುಗಳು ಪೂರೈಸ್ಕೆಯಾಗುತ್ತಿದೆ. ಮಧ್ಯಪ್ರದೇಶದಲ್ಲಿ ಈ ಅಕ್ರಮ ಪಿಸ್ತೂಲು ತಯಾರಿಕೆಯು ಗುಡಿ ಕೈಗಾರಿಕೆ ರೀತಿಯಲ್ಲಿ ನಡೆಯುತ್ತಿದ್ದು ಇನ್ನು ಅಲ್ಲಿಂದ ನಮ್ಮ ರಾಜ್ಯಕ್ಕೆ ಈ ಪಿಸ್ತೂಲು ಪೂರೈಕೆಯನ್ನು ತಡೆಯಲು ಕಲಬುರ್ಗಿ ಜಿಲ್ಲಾ ಪೊಲೀಸ್ ಅಧಿಕಾರಿಗಳಾದ ಎನ್.ಶಶಿಕುಮಾರ್ ನ್ ಏತೃತ್ವದಲ್ಲಿ ತಂದವನ್ನು ಅಲ್ಲಿಗೆ ಕಳಿಸಲಾಗುತ್ತದೆ" ಎಂದರು.