ಇದೇ ಈದ್ ಮಿಲಾದ್ ಸಮಯದಲ್ಲಿ ಮೌಲ್ವಿ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಅವರು," ಗಣೇಶ್ ಪೇಟೆ ನನಗೆ ಪಾಕಿಸ್ತಾನ ಹಾಗೆಯೇ ಕಾಣುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ನೋಡುವ ಅವಶ್ಯಕತೆ ಇಲ್ಲ. ಇಲ್ಲಿಯೇ ಪಾಕಿಸ್ತಾನ ರೂಪು ತಾಳಿದೆ. ನಾವು ಒಗ್ಗಟ್ಟಿನಿಂದ ಇದ್ದಲ್ಲಿ ನಮ್ಮ ತಂಟೆಗೆ ಯಾರೂ ಬರಲಾರರು" ಎಂದು ಹೇಳಿಕೆ ನೀಡಿದ್ದರು. ಮೌಲ್ವಿ ಅವರ ಈ ಹೇಳಿಕೆಗೆ ಭಾರೀ ಟೀಕೆಗಳು ವ್ಯಕ್ತವಾಗಿತ್ತು.