ರಾಜ್ಯಪಾಲರು, ಮಸೂದೆಯನ್ನು ರಾಷ್ಟ್ರಪತಿಯವರ ಅವಗಾಹನೆಗೆ ಕಳುಹಿಸಿಕೊಡಲು ಕಾರಣಗಳೇನು ಎಂಬುದನ್ನು ಸಚಿವರು ತಿಳಿಸಲಿಲ್ಲ.ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಸುಮಾರು ಶೇಕಡಾ 80ರಷ್ಟು ಇಲಾಖೆಗಳಲ್ಲಿ ಹೊಸ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ಜಯಚಂದ್ರ ತಿಳಿಸಿದರು. ಸುಪ್ರೀಂಕೋರ್ಟ್ ಆದೇಶವನ್ನು ಬರುವ ಜನವರಿ 15 ರೊಳಗೆ ಅನುಷ್ಠಾನಗೊಳಿಸಬೇಕಿದೆ.