ಈ ಒಪ್ಪಂದದ ಸಲುವಾಗಿ ಡಿ.ಕೆ.ಶಿವಕುಮಾರ್ ಇಬ್ಬರು ವ್ಯಕ್ತಿಗಳನ್ನು ಬಳಸಿಕೊಂಡಿದ್ದು ಅವರಲ್ಲಿ ಒಬ್ಬರು ಅವರ ಸ್ನೇಹಿತರಾಗಿದ್ದಾರೆ. ಮೈಸೂರು ರಾಜಮನೆತನದ ಸದಸ್ಯೆ ವಿಶಾಲಾಕ್ಷಿ ದೇವಿಗೆ ಸೇರಿದ್ದು ಎನ್ನಲಾದ ವಿವಾದಿತ ಭೂಮಿಯ ಒಂದು ಭಾಗವನ್ನು ಖರೀದಿಸಲು ಒಪ್ಪಂದವೇರ್ಪಟ್ಟಿತ್ತು. ಇದಕ್ಕೆ 5 ಕೋಟಿ ಆಗಲೇ ಸಂದಾಯ ಮಾಡಲಾಗಿತ್ತು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.