ಇನ್ನು ರಂಗನಟ ಚೌಡಪ್ಪ ದಾಸ್,ಗೆ ಕೆ.ಹಿರಣ್ಯಯ್ಯ ದತ್ತಿ ಪುರಸ್ಕಾರ, ನಿರ್ದೇಶಕ ಬಸವರಾಜ ಬೆಂಗೇರಿ ಅವರಿಗೆ ಚಿಂದೋಡಿ ವೀರಪ್ಪನವರ ದತ್ತಿ ಪ್ರಶಸ್ತಿ, ರಂಗಭೂಮಿ ನಟಿ ಮನೋರಂಜನ ಸಿಂಧೆ ಅವರಿಗೆ ಚಿಂದೋಡಿ ಲೀಲಾ ಪ್ರಶಸ್ತಿ, ಹಾಗೂ ನಟ ಮಾಯಿಗಯ್ಯ ಅವರನ್ನು ಕೆ.ರಾಮಚಂದ್ರಯ್ಯ ದತ್ತಿ ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ.ಈ ಎಲ್ಲಾ ಪುರಸ್ಕಾರಗಳೂ ಐದು ಸಾವಿರ ನಗದು ಬಹುಮಾನವನ್ನು ಹೊಂದಿವೆ.