ಇನ್ನು ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಳ್ಳುತ್ತಿದ್ದು ಇಷ್ಟೆಲ್ಲಾ ಆದರೂ ಈ ಸರ್ಕಾರ ಏನು ಮಾಡುತ್ತಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ತಪ್ಪಿದೆ. ಕುಮಟಾದಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದರು.