ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀದಲಾಗುವ ‘ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ' ಗೆ ಚನ ಸಾಹಿತ್ಯದಲ್ಲಿ ಹೆಸರು ಮಾಡಿರುವ ಬೀದರ್ನ ಅಕ್ಕ ಅನ್ನಪೂರ್ಣ ತಾಯಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಅವರುಗಳು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿದೆ.