ಈ ಸಂಬಂಧ ಶಿಕ್ಷಕರು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಮತ್ತು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೆಮೊರಾಂದಮ್ ಸಲ್ಲಿಸಿದ್ದು ಚುನಾವಣೆ ಸಂಬಂಧಿತ ಕರ್ತವ್ಯಗಳಿಂದ ತಮ್ಮನ್ನು ದೂರವಿರಲು ಅವರು ಒತ್ತಾಯಿಸಿದ್ದಾರೆ, ಇದರಿಂದ ಬೋಧನೆ, ಪರೀಕ್ಷೆಗಳು ಮತ್ತು ಮೌಲ್ಯಮಾಪನ ಕೆಲಸಗಳಲ್ಲಿ ಝೆಚ್ಚಾಗಿ ಗಮನ ಕೇಂದ್ರೀಕರಿಸಬಹುದು ಎಂದು ಅವರು ಹೇಳಿಕೊಂಡಿದ್ದಾರೆ.