ಮೃತ ಚೆನ್ನೇಗೌಡ ಹಾಗೂ ಆರೋಪಿ ದೇವರಾಜ್ ಇಬ್ಬರೂ ಸಲಿಂಗಕಾಮಿಗಳಾಗಿದ್ದು ಕಳೆದ ನಾಲ್ಕು ತಿಂಗಳಿನಿಂದಲೂ ಪರಸ್ಪರ ಒಪ್ಪಿಗೆ ಮೇರೆಗೆ ದೈಹಿಕ ಸಂಬಂಧವಿರಿಸಿಕೊಂಡಿದ್ದರು. ಡಿ.21ರಂದು ಸಹ ದೇವರಾಜ್, ತನ್ನ ಸಹೋದ್ಯೋಗಿಯನ್ನು ಸಲಿಂಗ ಕಾಮಕ್ಕಾಗಿ ಸ್ಮಶಾನಕ್ಕೆಕರೆಸಿಕೊಂಡಿದ್ದನು. ಆದರೆ ಸ್ಮಶಾನಕ್ಕೆ ಆಗಮುಇಸಿದ ಬೆನ್ನೆಗೌಡ ಕಾಮಕೇಳಿಗೆ ನಿರಾಕರಿಸಿದ್ದಾನೆ. ಇದರಿಂದ ಕುಪಿತನಾದ ಆರೋಪಿ ಬಿಯರ್ ಬಾಟಲ್ ನಿಂದ ಹೊಡೆದು, ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಗುರುತು ಪತ್ತೆಯಾಗದಂತೆ ಹತ್ಯೆ ಮಾಡಿದ್ದನು.