ಅದೊಮ್ಮೆ ಯುವತಿ ತಾನು ಆನಂದ್ ಅವರನ್ನು ಕಾಣಲು ಬೆಂಗಳೂರಿಗೆ ಬರಲಿದ್ದೇನೆ ಎಂದು ಸಂದೇಶ ಕಳಿಸಿದ್ದಾರೆ. ಅದಾಗಿ ಕೆಲ ಸಮಯದ ನಂತರ 'ತಾನು ದೆಹಲಿ ತಲುಪಿದ್ದೇನೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ' ಎಂದು ಮತ್ತೆ ಸಂದೇಶ ಕಳಿಸಿದ್ದು ಆನಂದ್ ಗೆ ಒಂದೂ ವರೆ ಲಕ್ಷ ಬೇಡಿಕೆ ಇಟ್ಟಿದ್ದಾಲೆ. 'ಅಧಿಕಾರಿಗಳು ಒಂದೂವರೆ ಲಕ್ಷ ರೂ ಹಣ ಕೇಳುತ್ತಿದ್ದಾರೆ. ನೀವು ಹಣ ಕಳಿಸಿಕೊಡಿ, ನಾನು ಬೆಂಗಳೂರಿಗೆ ಬಂದೊಡನೆ ನಿಮ್ಮ ಹಣ ಮರಳಿಸುತ್ತೇನೆ' ಎಂದಿದ್ದಾಳೆ.