ತುಮಕೂರು: ಶಿರಾ ತಾಲೂಕಿನಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕುವೆಂಪು ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕುವೆಂಪುರವರ ನಾಡಗೀತೆ ಹಾಡುತ್ತಿದ್ದಾಗ ಪರೀಕ್ಷಣಾಧಿಕಾರಿ(ಪ್ರೊಬೆಷನರ್) ಐಎಎಸ್ ಅಧಿಕಾರಿ ಚೂಯಿಂಗ್ ಗಮ್ ಜಗಿಯುತ್ತಿದ್ದ ದೃಶ್ಯ ಕ್ಯಾಮರಾಗಳಲ್ಲಿ ಸೆರೆಯಾಗಿ ಭಾರೀ ಸುದ್ದಿಯಾಗಿದೆ.