ಸಮಾರಂಭದಲ್ಲಿ ಮಾತನಾಡಿರುವ ನಿರ್ಮಲಾ ಸೀತಾರಾಮನ್ ಅವರು, ಸಣ್ಣ ಉದ್ದಿಮೆಯಿಂದ ತೊಡಗಿ ದೊಡ್ಡ ಕೈಗಾರಿಕೆ ಸ್ಥಾಪನೆಯವರೆಗೆ ಸ್ಟಾರ್ಟಪ್ ನೆರವಾಗುತ್ತಿದ್ದು, ಬೆಂಗಳೂರಿಗೆ ಪರ್ಯಾಯವಾಗಿ ಮಂಗಳೂರನ್ನು ಐಟಿ ವಲಯವಾಗಿ ಬೆಳೆಸಲು ಈ ಕೇಂದ್ರ ಪ್ರಯೋಜನಕಾರಿಯಾಗಲಿದೆ. ಸಾಮಾನ್ಯರಿಗೆ ಸುಲಭದ ಬಾಡಿಗೆ ದರದಲ್ಲಿ ಇದರ ಸೇವೆ ಲಭ್ಯವಾಗಲಿದ್ದು. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.