ಹೆಚ್ಚಿನ ವಿಚಾರಣೆಗೆ ವಶಕ್ಕೆ ಒಪ್ಪಿಸುವಂತೆ ಅಧಿಕಾರಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಕೂಡ ಆಂಧ್ರ ಪ್ರದೇಶದಲ್ಲಿ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೆಡ್ಡಿಯನ್ನು ಜೈಲಿಗೆ ಹಾಕಲಾಗಿತ್ತಾದರೂ ಅವನು ತಪ್ಪಿಸಿಕೊಂಡು ಜ್ಯೋತಿ ಅವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.