ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ನಡುವೆ ಹಲವು ವರ್ಷಗಳಿಂದ ಒಳಜಗಳ ನಡೆಯುತ್ತಲೇ ಇದೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಇಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಮುಚ್ಚಿಡಲಾಗಿತ್ತು. ಜನಾರ್ದನ ರೆಡ್ಡಿ ಮತ್ತು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಹಲವು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಾರೆ, ಆದರೆ ಕರುಣಾಕರ ರೆಡ್ಡಿ ಇಬ್ಬರು ಸಹೋದರರಿಂದ ದೂರವೇ ಉಳಿದಿದ್ದಾರೆ.