ಬಳ್ಳಾರಿ: ಕೊತ್ತೂರಿನಲ್ಲಿ ಗುರು ಕೊಟ್ಟೂರೇಶ್ವರ ಜಾತ್ರೆ ಸಂದರ್ಭದಲ್ಲಿ ರಥ ಉರುಳಿಬಿದ್ದು 11 ಜನರಿಗೆ ಗಾಯವಾದ ಘಟನೆಗೆ ಸಂಬಂಧಪಟ್ಟಂತೆ ಲೋಕೋಪಯೋ ಗಿ ಇಲಾಖೆ ಸಹಾಯಕ ಕಾರ್ಯಕಾರಿ ಎಂಜಿನಿಯರ್ ತಿಮ್ಮಪ್ಪ,ದತ್ತಿ ಇಲಾಖೆ ಸಹಾಯಕ ಆಯುಕ್ತ ಮಹೇಶ್, ದೇವಸ್ತಾನ ಸಮಿತಿಯ ಕಾರ್ಯಕಾರಿ ಅಧಿಕಾರಿ ಹಾಲಪ್ಪ ಅವರ ವಿರುದ್ಧ ನಿರ್ಲಕ್ಷ್ಯದ ಕೇಸು ದಾಖಲಾಗಿದೆ.