ಕೆಎಸ್ಆರ್‌ಟಿಸಿಗೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ

2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಭಾಜನವಾಗಿದೆ.
ಕೆಎಸ್ಆರ್‌ಟಿಸಿ
ಕೆಎಸ್ಆರ್‌ಟಿಸಿ
Updated on
2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್‌ಟಿಸಿ) ಭಾಜನವಾಗಿದೆ. 
ಕೇಂದ್ರ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಆಂಧ್ರಪ್ರದೇಶದ ವಿಶಾಖಪಟ್ಟಣನಲ್ಲಿ ಹಮ್ಮಿಕೊಂಡಿದ್ದ 20ನೇ ರಾಷ್ಟ್ರೀಯ ಇ-ಆಡಳಿತ ಸಮ್ಮೇಳನದಲ್ಲಿ ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಕುಮಾರ್ ಕಟಾರಿಯ ಅವರು ಕೇಂದ್ರ ಸಚಿವ ಪಿಪಿ ಚೌದರಿ ಅವರಿಂದ ಪ್ರಶಸ್ತಿ ಪಡೆದರು. 
ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ ಪಡೆಯುತ್ತಿರುವ ದೇಶದ ಮೊದಲ ಸಾರಿಗೆ ಸಂಸ್ಥೆ ಎಂಬ ಖ್ಯಾತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಭಾಜನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com