ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಆದರೆ ಪ್ರಶಸ್ತಿ ಸ್ವೀಕರಿಸದಿರಲು ನಿರ್ಧರಿಸಿರುವ ರಾಜಶೇಖರ್ ಅವರು, ಅಕಾಡೆಮಿ ನನ್ನ ಬಗ್ಗೆ ತೋರಿದ ಗೌರವಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ 2015ರಲ್ಲಿ ನಡೆದ ಘಟನೆಗಳ ನೋವಿನಿಂದಾಗಿ ನಾನು ವಿನಯಪೂರ್ವಕವಾಗಿ ಪ್ರಶಸ್ತಿ ನಿರಾಕರಿಸುತ್ತಿದ್ದೇನೆ ಎಂದಿದ್ದಾರೆ.