ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರ,ರಂಗಮಂದಿರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸುವರು. ಗೋವಿಂದ ಪೈ ಪ್ರತಿಯನ್ನು ಸಚಿವೆ ಉಮಾಶ್ರೀ ಅನಾವರಣಾಗೊಳಿಸುವರು.ಗೋವಿಂದ ಪೈಯವರ ಜನ್ಮಸ್ಥಳವಾದ ಮಂಜೇಶ್ವರವನ್ನು ರಾಷ್ಟ್ರದ ಸಾಹಿತ್ಯಾಕ್ಷರಿಗೆ ಹಾಗೂ ಯಾತ್ರಿಕರಿಗೆ ಆಕರ್ಷಕ ಸ್ಥಳವನ್ನಾಗಿ ಮಾಡುವುದು ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.