ಜೀಪ್ ನಲ್ಲಿದ್ದ ಮೈಸೂರು ಜಿಲ್ಲಾ ಅಪರಾಧ ತನಿಖಾ ದಳದ ಇನ್ಸ್ ಪೆಕ್ಚರ್ ಮಹೇಶ್ ಕುಮಾರ್ ಹಾಗೂ ಜೀಪ್ ಚಾಲನೆ ಮಾಡುತ್ತಿದ್ದ ಪೇದೆ ಲಕ್ಷ್ಮಣ್ ಮೃತಪಟ್ಟ ದುರ್ದೈವಿಗಳು. ಲಕ್ಷ್ಮಣ್ ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.