ಟಿಜೆ ಅಬ್ರಾಹಂ ಪರ ವಾದ ಮಂಡಿಸಿದ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ಅವರು, ಸರ್ಕಾರ ಉದ್ದೇಶಿತ ಮಿನಿ ವಿಧಾನಸೌಧ ಸ್ಥಳಾಂತರಿಸುವ ನಿರ್ಧಾರದಿಂದಾಗಿ ಕೃಷಿ ಬೀಜ ಬಿತ್ತನೆ ಮೇಲೆ ಪರಿಣಾಮ ಬೀರಲಿದೆ ಮತ್ತು ದುಂದುವೆಚ್ಚಕ್ಕೆ ಕಾರಣವಾಗಲಿದೆ ಎಂದರು. ವಕೀಲರ ವಾದವನ್ನು ತಳ್ಳಿಹಾಕಿದ ಕೋರ್ಟ್, ಅರ್ಜಿದಾರನಿಗೆ 25 ಲಕ್ಷ ರುಪಾಯಿ ದಂಡ ವಿಧಿಸಿ ಅದನ್ನು ಎರಡು ವಾರಗಳಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಪಾವತಿಸುವಂತೆ ನಿರ್ದೇಶನ ನೀಡಿದೆ.