ದಿನಗಳ ಹಿಂದಷ್ಟೇ ಕಾವೇರಿ ಕುರಿತಂತೆ ಕ್ಯಾತೆ ತೆಗೆದಿದ್ದ ತಮಿಳುನಾಡು, ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಈಗಲೂ ತಮಿಳುನಾಡು ರಾಜ್ಯಕ್ಕೆ 5.966 ಟಿಎಂಸಿ ನೀರು ಹರಿಸುವುದು ಬಾಕಿಯಿದ್ದು, ಕೂಡಲೇ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.