ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಹಾಗೂ ಹೆಚ್ಚುವರಿ ಪೊಲೀಸ್ ಕಮಿಷನರ್ ಹೇಮಂತ್ ನಿಂಬಾಳ್ಕರ್ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ನಮ್ಮ ಮೆಟ್ರೊ ಸಿಬ್ಬಂದಿ ಜತೆ ಸಭೆ ನಡೆಸಿ, ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ರಾಜ್ಯ ಸರ್ಕಾರ ಸರ್ಕಾರ ಎಸ್ಮಾ ಕಾಯ್ದೆ ಜಾರಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದ ನಂತರ ಮುಷ್ಕರ ಹಿಂಪಡೆಯಲಾಗಿದೆ.