ಪ್ರಯಾಣಿಕರನ್ನು ಅವರ ಸ್ಥಳಕ್ಕೆ ಬಿಟ್ಟಪ ವಾಟರ್ ಟ್ಯಾಂಕ್ ರಸ್ತೆಯಲ್ಲಿ ಮಾಗಡಿ ರಸ್ತೆಯಲ್ಲಿರುವ ನನ್ನ ಮನೆ ಕಡೆ ಹೋಗುತ್ತಿದ್ದೆ, ಈ ವೇಳೆ ಕಾರು ಬಂದು ನನ್ನ ಆಟೋಗೆ ಡಿಕ್ಕಿ ಹೊಡೆಯಿತು, ಇದರಿಂದ ನಾನು ಪ್ರಜ್ಞೆ ಕಳೆದು ಕೊಂಡೆ , ಸ್ವಲ್ಪ ಸಮಯದ ನಂತರ ನನಗೆ ಏನಾಯಿತು ಎಂಬುದರ ಬಗ್ಗೆ ತಿಳಿಯಿತು ಎಂದು ಸುರೇಶ್ ಎಂಬ ಆಟೋ ಚಾಲಕ ಘಟನೆ ಬಗ್ಗೆ ವಿವರಿಸಿದ್ದಾನೆ.