ಕಾಲಿನ ಅಲರ್ಜಿಯಿಂದ ಬಳಲುತ್ತಿದ್ದ ವ್ಯಕ್ತಿಗೆ ಆಯುರ್ವೇದ ಚಿಕಿತ್ಸೆಯ ಅವಶ್ಯಕತೆಯಿದ್ದು, ಕಳೆದ ಶನಿವಾರವೂ ಸಿಎಂ ನೋಡಲು ಬಂದಿದ್ದರು. ಆದರೆ ಸಾಧ್ಯವಾಗಿರಲಿಲ್ಲ, ಈ ವೇಳೆ ತಮ್ಮ ಪರ್ಸ್ ನಲ್ಲಿದ್ದ 7.500 ರು ಹಣವನ್ನು ಆತನಿಗೆ ನೀಡಿ, ಆರೋಗ್ಯವೇ ಬಹಳ ಮುಖ್ಯವಾದದ್ದು, ಯಾವತ್ತೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.