ವಿಜಯಪುರ: ಬಿಜೆಪಿ ಕಾರ್ಯಕರ್ತರನ್ನು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಜೆ.ಬಿ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಜ್ ಯಾತ್ರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಲವು ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ.
ಬಿಜೆಪಿ ಬಡ್ಡಿ ಮಕ್ಕಳಿಂದ ನಾವು ದೇಶ ಭಕ್ತಿ ಕಲಿಯುವ ಅವಶ್ಯಕತೆಯಿಲ್ಲ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೆಟ್ಟ ಪದ ಪ್ರಯೋಗ ಮಾಡಿದ್ದರು.