ಇದೇ ವೇಳೆ ರಾಷ್ಟ್ರಪತಿ ಚುನಾವಣೆಯಲ್ಲಿ ಮೀರಾಕುಮಾರ್ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್ ಬಲಿಪುಶು ಮಾಡಿತು ಎಂಬ ಆರೋಪ ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಇಲ್ಲಿ ಬಲಿಪಶು ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಜಾಪ್ರಭುತ್ವದ ಚುನಾವಣೆ ನಡೆದಾಗ ಗೆಲುವುದು ಹಾಗೂ ಸೋವು ಸಾಮಾನ್ಯ ಎಂದಿದ್ದಾರೆ.